ರೇಷ್ಮೆ ಬೆಳೆಗಾರರ ಸಂಘ & ರೈತರ ಸೇವಾ ಸಹಕಾರ ಸಂಘ ನೇಮಕಾತಿ:Karnataka Latest jobs 2023

Karnataka Latest jobs 2023 ವಿವರ:

Karnataka Latest jobs 2023: ಇದೀಗ ರೇಷ್ಮೆ ಬೆಳೆಗಾರರ ಸಂಘ & ರೈತರ ಸೇವಾ ಸಹಕಾರ ಸಂಘವು ಕರ್ನಾಟಕ ಬೆಂಗಳೂರು ವಿಭಾಗದಲ್ಲಿ ಅಗತ್ಯ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ವಿವರಗಳು :
ಕಿರಿಯ ಸಹಾಯಕ ಕಮ್ ಮಾರಾಟ ಗುಮಾಸ್ತ – 05 ಹುದ್ದೆ

ಅಂಚೆ ಇಲಾಖೆ ಹುದ್ದೆಗಳು 2023|10th ಪಾಸ್ ವಿದ್ಯಾರ್ಹತೆ ಕ್ಲಿಕ್

ನೇಮಕಾತಿ ವಿವರ:

ಇಲಾಖೆ ರೇಷ್ಮೆ ಬೆಳೆಗಾರರ ಮತ್ತು ರೈತರ ಸೇವಾ ಸಹಕಾರ ಸಂಘ
ಹುದ್ದೆಗಳ ಸ್ಥಳ ಬೆಂಗಳೂರು

ರೇಷ್ಮೆ ಬೆಳೆಗಾರರ ಸಂಘ & ರೈತರ ಸೇವಾ ಸಹಕಾರ ಸಂಘ ನೇಮಕಾತಿ:Karnataka Latest jobs 2023

ಕರ್ನಾಟಕ ರೇಷ್ಮೆ & ರೈತರ ಸೇವಾ ಸಹಕಾರ ಸಂಘದ ಇಲಾಖೆಯ ಅಡಿಯಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿರುತ್ತದೆ. ಈ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ವೇತನದ ವಿವರಗಳು:
ಈ ಹುದ್ದೆಗೆ ವೇತನ ರೂ . 21,400 ರಿಂದ 42,000/- ವರೆಗೂ ನೀಡಲಾಗುವುದು.

ವಯಸ್ಸಿನ ಮಿತಿ:
ಕನಿಷ್ಠ ವರ್ಷ 18 & ಗರಿಷ್ಠ 35 ವರ್ಷ ಮೀರಿರಬಾರದು. ಹಾಗೂ ಒಬಿಸಿ & SC/ST ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಾಗುವುದು.

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:

  • ಯಾವುದೇ ಪದವಿ (ಡಿಗ್ರಿ) ವಿದ್ಯಾರ್ಹತೆ ಹೊಂದಿರಬೇಕು.
  • ಕನ್ನಡ ಭಾಷೆ ಜ್ಞಾನ ತಿಳಿದಿರಬೇಕು ಹಾಗೂ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು.
  • ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್ ತರಬೇತಿ ಮತ್ತು ಜ್ಞಾನ ಹೊಂದಿರಬೇಕು.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ ಆ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.

ಬೆಸ್ಕಾಂ ಬೆಂಗಳೂರು ಭರ್ಜರಿ ನೇಮಕಾತಿ 2023..ಅರ್ಜಿ ಸಲ್ಲಿಸಿರಿ

ಅರ್ಜಿ ಶುಲ್ಕ :
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ರೂ.1000/- ಶುಲ್ಕವನ್ನು ಪಾವತಿಸಿ ಅರ್ಜಿ ನಮೂನೆ ಪಡೆದು ಅರ್ಜಿಯನ್ನು ಕೆಳಗೆ ನೀಡಿರುವ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆ ವಿಧಾನ: Karnataka Latest jobs 2023

  • ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಕೆಳಗಿನಂತಿವೆ, ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿಕೊಳ್ಳಿ.
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಕಚೇರಿಯ ವಿಳಾಸಕ್ಕೆ ಭೇಟಿ ನೀಡಿ ಶುಲ್ಕವನ್ನು ಪಾವತಿಸಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು.
  • ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅರ್ಜಿಯನ್ನು ಕೆಳಗೆ ನೀಡಲಾಗಿರುವ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕ.
  • ವಿಳಾಸ “ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ. ಬಸ್ ನಿಲ್ದಾಣ ಪಕ್ಕ, ಸರ್ಜಾಪುರ, ಆನೇಕಲ್ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ- 562125
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Karnataka Latest jobs 2023)

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ28/12/2023
ಅಧಿಸೂಚನೆ/Notification ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

Karnataka Latest jobs 2023

Karnataka Latest jobs 2023

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment